ಚಿತ್ರ: ಬಂಧನ
ಸಂಗೀತ:ಎಂ.ರಂಗರಾವ್
ಸಾಹಿತ್ಯ:ಆರ್.ಏನ್.ಜಯಗೋಪಾಲ್
ನಿರ್ದೇಶನ:ರಾಜೇಂದ್ರಸಿಂಗ್ ಬಾಬು
ಗಾಯಕರು: ಎಸ್ ಪಿ ಬಾಲಸುಬ್ರಮಣ್ಯಂ,
ನೂರೊಂದು ನೆನಪು......,ಎದೆಯಾಳದಿಂದ..........
ಹಾಡಾಗಿ ಬಂತು........ಆನಂದದಿಂದ.......
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ
ಕೈ ಗೂಡಿದಾಗ,ಕಂಡಂಥ ಕನಸು,
ಅದೃಷ್ಟದಾಟ ತಂದಂಥ ಸೊಗಸು
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ನೀವೆಂದು ಇರಬೇಕು ಸಂತೋಷದಿಂದ ...
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ತುಟಿ ಮೇಲೆ ಬಂದಂತ ಮಾತೊಂದೇ ಒಂದು
ಎದೆಯಲ್ಲಿ ಉಳಿದಿದ್ದು ಮುನ್ನೂರ ಒಂದು
ಮೂರು ಗಂಟಲ್ಲಿ ಈ ಬಾಳ ನಂಟು,
ಕೇಳಿ ಪಡೆದಾಗ ಸಂತೋಷವುಂಟು,
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನನ್ನೆಲ್ಲಾ ಹಾರೈಕೆ ಈ ಹಾಡಿನಿಂದಾ
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ
ಸಂಗೀತ:ಎಂ.ರಂಗರಾವ್
ಸಾಹಿತ್ಯ:ಆರ್.ಏನ್.ಜಯಗೋಪಾಲ್
ನಿರ್ದೇಶನ:ರಾಜೇಂದ್ರಸಿಂಗ್ ಬಾಬು
ಗಾಯಕರು: ಎಸ್ ಪಿ ಬಾಲಸುಬ್ರಮಣ್ಯಂ,
ನೂರೊಂದು ನೆನಪು......,ಎದೆಯಾಳದಿಂದ..........
ಹಾಡಾಗಿ ಬಂತು........ಆನಂದದಿಂದ.......
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ
ಒಲವೇಂಬ ಲತೆಯು,ತಂದಂತ ಹೂವು,
ಮುಡಿಯೇರೆ ನಲಿವು,ಮುಡಿ ಜಾರೆ ನೋವು,ಕೈ ಗೂಡಿದಾಗ,ಕಂಡಂಥ ಕನಸು,
ಅದೃಷ್ಟದಾಟ ತಂದಂಥ ಸೊಗಸು
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ಪ್ರೀತಿ ನಗುತಿರಲಿ,ಬಾಳು ಬೆಳಗಿರಲಿ,
ನೀವೆಂದು ಇರಬೇಕು ಸಂತೋಷದಿಂದ ...
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ತುಟಿ ಮೇಲೆ ಬಂದಂತ ಮಾತೊಂದೇ ಒಂದು
ಎದೆಯಲ್ಲಿ ಉಳಿದಿದ್ದು ಮುನ್ನೂರ ಒಂದು
ಮೂರು ಗಂಟಲ್ಲಿ ಈ ಬಾಳ ನಂಟು,
ಕೇಳಿ ಪಡೆದಾಗ ಸಂತೋಷವುಂಟು,
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನಿನ್ನ ಹರುಷದಲಿ,ನನ್ನ ಉಸಿರಿರಲಿ
ನನ್ನೆಲ್ಲಾ ಹಾರೈಕೆ ಈ ಹಾಡಿನಿಂದಾ
ನೂರೊಂದು ನೆನಪು,ಎದೆಯಾಳದಿಂದ
ಹಾಡಾಗಿ ಬಂತು,ಆನಂದದಿಂದ
ಸಿಂಧೂರ ಬಿಂದು,ನಗಲಮ್ಮ ಎಂದು
ಎಂದೇನು ಇರಲಮ್ಮ ಈ ದಿವ್ಯ ಬಂಧಾ
ನೂರೊಂದು ನೆನಪು,ಎದೆಯಾಳದಿಂದ ಹಾಡಾಗಿ ಬಂತು,ಆನಂದದಿಂದ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ